ಬೆಂಗಳೂರು ಮಾ.15 : ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 7ನೇ ವರ್ಷದ ಪ್ರಶಸ್ತಿ ಸಮಾರಂಭಕ್ಕೂ ಮುನ್ನ ಟ್ರೋಫಿ ಅನಾವರಣ ಮತ್ತು ನಾಮ ನಿರ್ದೇಶಿತರ ಹೆಸರುಗಳನ್ನು ಘೋಷಿಸಲಾಯಿತು. ಟ್ರೋಫಿ ಅನಾವರಣ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಕೆ.ಎಂ ಚೈತನ್ಯ, ಖ್ಯಾತ ನಟಿ ಪೂಜಾ ಗಾಂಧಿ... Read more »
ಮುರಳೀಕೃಷ್ಣ ಅವರು ಕಳೆದ ವರ್ಷ ಬಿಗ್ ಬಾಸ್ ಖ್ಯಾತಿಯ ರೆಹಮಾನ್ ಅವರನ್ನು ನಾಯಕರನ್ನಾಗಿಸಿ ‘ಗರ’ ಎನ್ನುವ ಚಿತ್ರವನ್ನು ನಿರ್ದೇಶಿಸಿದ್ದರು. ಇತ್ತೀಚೆಗೆ ನೆರವೇರಿದ ‘ಚಂದನವನ ಕ್ರಿಟಿಕ್ಸ್ ಅಕಾಡೆಮಿ’ ಅವಾರ್ಡ್ ಕಾರ್ಯಕ್ರಮದ ಬಳಿಕ ಪೂರ್ತಿ ಕಾರ್ಯಕ್ರಮ ಮತ್ತು ವಿಮರ್ಶಕರ ಬಗ್ಗೆ ತಮ್ಮ ವಿಮರ್ಶಾತ್ಮಕ ಅಭಿಪ್ರಾಯಗಳನ್ನು ಸಿನಿಕನ್ನಡ ಡಾಟ್... Read more »
ಚಂದನವನ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ಸಮಿತಿಯ ಮಾಧ್ಯಮಗೋಷ್ಠಿ ಇಂದು ಬೆಳಿಗ್ಗೆ ಪ್ರೆಸ್ ಕ್ಲಬ್ ನೆರವೇರಿತು. ಸಮಾರಂಭದಲ್ಲಿ ಅತಿಥಿಯಾಗಿ ಬಂದ ಕಲಾವಿದರಾದ ರಮೇಶ್ ಅರವಿಂದ್ ಮತ್ತು ಹರಿಪ್ರಿಯಾ ಆಗಮಿಸಿ ಅಕಾಡೆಮಿಯ ಟ್ರೋಫಿ ಅನಾವರಣಗೊಳಿಸಿದರು. “ಸಾಮಾನ್ಯವಾಗಿ ನಟರಾಜನ ಚಿತ್ರಗಳು ರಾಕ್ಷಸನೋರ್ವನನ್ನು ತುಳಿಯುವ ಹಾಗೆ ಇರುತ್ತವೆ. ಆದರೆ ಟ್ರೋಫಿಯಲ್ಲಿರುವ... Read more »
