ಕೊರಗಜ್ಜ ತಂಡಕ್ಕೆ ಅವಮಾನ ಮಾಡಿದ್ರಾ ಮಮ್ಮೂಟ್ಟಿ..?

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ “ಕೊರಗಜ್ಜ” ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ “ಹಾಲಿಡೇ ಇನ್” ಪಂಚತಾರ ಹೊಟೆಲ್ ನ ‘ಗ್ರ್ಯಾಂಡ್ ಬಾಲ್ ರೂಮಿ’ನಲ್ಲಿ ಜನವರಿ 24ರಂದು ರಾತ್ರಿ 8ಕ್ಕೆ ಅದ್ದೂರಿ ಪತ್ರಿಕಾಗೋಷ್ಠಿ ಹಾಗೂ ಭೊಜನಕೂಟ ಆಯೋಜಿಸಲಾಗಿತ್ತು. ಸುಮಾರು ಒಂದುವಾರಗಳ ಮೊದಲೇ ಕೊಚ್ಚಿಯ... Read more »

ವರ್ಧನ್ ಚಿತ್ರಕ್ಕೆ ಮುಹೂರ್ತದ ಸಂಭ್ರಮ

ದಾರಿ ಯಾವುದಯ್ಯಾ ವೈಕುಂಟಕೆ..” ಎನ್ನುವ ಜನಪ್ರಿಯ ಸಾಲನ್ನು ಶೀರ್ಷಿಕೆಯಾಗಿಸಿರುವ ಚಿತ್ರದ ಮುಹೂರ್ತ ಇಂದು ಬೆಳಿಗ್ಗೆ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು. ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಸವಿವರಗಳನ್ನು ಹಂಚಿಕೊಂಡಿತು. ನಾಯಕ ವರ್ಧನ್ ತೀರ್ಥಹಳ್ಳಿಯವರು ತಾವು ‘ಹಫ್ತ’ ಚಿತ್ರದ ಬಳಿಕ ಒಂದಷ್ಟು ಕತೆಗಳನ್ನು... Read more »
error: Content is protected !!