ಪತ್ರಕರ್ತ, ನಟ ಯತಿರಾಜ್ ಯಾವುದಾದರೊಂದು ಹೊಸ ಅವತಾರ ಪಡೆಯುತ್ತಲೇ ಇರುತ್ತಾರೆ. ಇತ್ತೀಚಿಗೆ ದಾರಾವಾಹಿಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಅವರು, ಇದೀಗ ತಮ್ಮ ನಿರ್ದೇಶನದ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ಮುಗಿಸಿ ಚಿತ್ರಕಥೆಯಲ್ಲಿ ತೊಡಗಿಕೊಂಡಿದ್ದಾರೆ. ಯುಗಾದಿ ಹಬ್ಬದಂದು ಬೆಂಗಳೂರಿನ ಪ್ರಶಾಂತನಗರದ ಪ್ರಶಾಂತ ಗಣಪತಿ ದೇವಾಲಯದಲ್ಲಿ ಸರಳವಾಗಿ ಪೂಜೆ... Read more »
