ಮತ್ತೆ ಹೋರಾಟಕ್ಕಿಳಿದ ಅಶ್ವಿನಿ ಗೌಡ

ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾದ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅಶ್ವಿನಿ ಗೌಡ ಕಾರ್ಯಕರ್ತರೊಂದಿಗೆ ಆಸ್ಪತ್ರೆಗೆ ತೆರಳಿ ಪ್ರತಿಭಟಿಸಿದ್ದರು. ಕೊನೆಗೆ ವೈದ್ಯರೇ ಕರವೇ ಕಾರ್ಯಕರ್ತರ ವಿರುದ್ಧ ಪ್ರತಿಭಟಿಸುವ ಹಂತಕ್ಕೆ ಘಟನೆ ಹೋಗಿತ್ತು.... Read more »
error: Content is protected !!