`ಕಂಠಿ’ ನಿರ್ದೇಶಕ ಭರತ್ ನಿಧನ

ಯುವ ನಿರ್ದೇಶಕ ಭರತ್ ನಿಧನರಾಗಿದ್ದಾರೆ. ಹಲವಾರು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿರುವುದಾಗಿ ತಿಳಿದುಬಂದಿದೆ. ಶ್ರೀ ಮುರಳಿಯ ವೃತ್ತಿ ಬದುಕಿನಲ್ಲಿ ಗಮನಾರ್ಹ ಚಿತ್ರವಾದ ‘ಕಂಠಿ' ಸೇರಿದಂತೆ ರವಿಚಂದ್ರನ್ ಪುತ್ರ ಮನೋರಂಜನ್ ಅವರ ಪ್ರಥಮ ಚಿತ್ರ ‘ಸಾಹೇಬ’ಕ್ಕೂ ಅವರೇ ನಿರ್ದೇಶಕರಾಗಿದ್ದರು. ಕಳೆದ... Read more »
error: Content is protected !!